23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ 2025’ ನಡೆಯಿತು.

ವಿವಿಧ ಕಾಲೇಜುಗಳ 300 ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು, ಟೀಂ ಸ್ಪಾರ್ಟನ್ಸ್ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಇದೇ ಕಾರ್ಯಕ್ರಮದಲ್ಲಿ ಬಿ‌ ವೋಕ್ ವಿಭಾಗದ 5 ವರ್ಷಗಳ ವರದಿಯನ್ನೊಳಗೊಂಡ ‘ಮೈಲ್‌ಸ್ಟೋನ್ಸ್’ ಪುಸ್ತಕ ಹಾಗೂ ವಿದ್ಯಾರ್ಥಿಗಳ ಬರೆದಿರುವ ಕಥೆಗಳ ಸಂಗ್ರಹ ‘ವ್ಯಾಸಂಗಿಗಳ ಕಥೆಗಳು’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಎಲ್ಲಾ ಸ್ಪರ್ಧೆಗಳ ಬಳಿಕ, ಟೀ ಖಾಬ್ ಮಣಿಪಾಲ ಅವರಿಂದ ಮ್ಯೂಸಿಕಲ್ ಈವ್ನಿಂಗ್ – ಮನೋರಂಜನಾ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

Related posts

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!