23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಉದಯ ಬಿ.ಕೆ., ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಅಶೋಕ ಪಿ., ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್ ರೈ, ಪ.ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್ ಎ., ಪ. ಪಂಗಡ ಕ್ಷೇತ್ರದಿಂದ ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!