April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!