32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya
error: Content is protected !!