23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!