23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya
error: Content is protected !!