25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!