22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಇತಿಹಾಸ ಪ್ರಸಿದ್ಧ ಶಿಶಿಲ ಜಾತ್ರೆಗೆ ಚಾಲನೆ-ಗೊನೆ ಮುಹೂರ್ತ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya
error: Content is protected !!