July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
error: Content is protected !!