April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ.

ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು ಪುತ್ರರಾದ ಪ್ರಭಾಕರ್ ಹೆಬ್ಬಾರ್, ವಿಷ್ಣು ಹೆಬ್ಬಾರ್, ಪುತ್ರಿ ಸುಮಾ ಅಭ್ಯಂಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya
error: Content is protected !!