23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ.

ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು ಪುತ್ರರಾದ ಪ್ರಭಾಕರ್ ಹೆಬ್ಬಾರ್, ವಿಷ್ಣು ಹೆಬ್ಬಾರ್, ಪುತ್ರಿ ಸುಮಾ ಅಭ್ಯಂಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya
error: Content is protected !!