July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ.

ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು ಪುತ್ರರಾದ ಪ್ರಭಾಕರ್ ಹೆಬ್ಬಾರ್, ವಿಷ್ಣು ಹೆಬ್ಬಾರ್, ಪುತ್ರಿ ಸುಮಾ ಅಭ್ಯಂಕರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


Related posts

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya
error: Content is protected !!