23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ ವಲಯದ ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕು ಮಾಜಿ ಜನಜಾಗೃತಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಜನಜಾಗೃತಿ ಸದಸ್ಯ ಮೋಹನ್ ಅಂಡಿಂಜೆ ಮಾಹಿತಿ ಕಾರ್ಯಾಗಾರವನ್ನು ನೆರವೇರಿಸಿದರು. ವಲಯ ಜನಜಾಗೃತಿ ಅಧ್ಯಕ್ಷ ಸುಬ್ಬಣ್ಣ ಪೂಜಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೃಂದ ಹಾಗೂ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!