September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಉದಯ ಬಿ.ಕೆ., ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಅಶೋಕ ಪಿ., ಮಹಿಳಾ ಕ್ಷೇತ್ರದಿಂದ ಶೀಲಾವತಿ, ಶಾರದಾ ಆರ್ ರೈ, ಪ.ಜಾತಿ ಕ್ಷೇತ್ರದಿಂದ ಚಂದನ್ ಕುಮಾರ್ ಎ., ಪ. ಪಂಗಡ ಕ್ಷೇತ್ರದಿಂದ ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!