23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!