September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾ ಸಭಾ ದ.ಕ. ಮಂಗಳೂರು ವತಿಯಿಂದ ಜ.8 ರಂದು ಕುದ್ಮುಲ್ ರಂಗರಾವ್ ವೇದಿಕೆ ಪುರಭವನ ಮಂಗಳೂರಿನಲ್ಲಿ ನಡೆಯುವ ದ.ಕ.ಜಿಲ್ಲಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆಯು ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಬಿ, ಶೇಕುಂಞ ಯವರು ಗುರುತು ಚೀಟಿ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿ ಹಾಗೂ ವೀಕ್ಷಕರಾಗಿ ಅ.ಭಾ.ಬ್ಯಾ.ಮಹಾಸಭದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ಆಗಮಿಸಿ ಪ್ರತಿನಿಧಿ ಸಭೆಯ ಕಾರ್ಯರೂಪಗಳನ್ನು ತಿಳಿಸಿದರು.

ಅ.ಭಾ.ಬ್ಯಾ.ಮ. ಸಭೆಯ ಉಪಾಧ್ಯಕ್ಷ ಯು.ಕೆ. ಮೋನು ಪ್ರತಿನಿಧಿ ಸಭೆಯ ಜವಾಬ್ದಾರಿಗಳನ್ನು ತಿಳಿಸಿದರು. ಮಹಾ ಸಭಾದ ಸದಸ್ಯರುಗಳಾದ ಹುಸೈನ್, ಅಶ್ರಫ್ ಸುರತ್ಕಲ್, ಉಮರ್ ಮದ್ದಡ್ಕ, ಮಹಮ್ಮದ್ ಉಜಿರೆ, ಮುಸ್ತಫಾ ಜಿ.ಕೆ., ಬಿ.ಎಮ್.ಹನೀಫ್, ಅಕ್ಬರ್ ಬೆಳ್ತಂಗಡಿ, ಖಾಲಿದ್ ಪುಲಾಬೆ,ನವಾಝ್ ಕಟ್ಟೆ, ಬದ್ರುದ್ದೀನ್ ಕಾಜೂರು, ಉಮರ್ ಚಪ್ಪಲ್ ಮಾಟ್೯, ಉಮರ್ ಮಟನ್, ಹಸೈನಾರ್ ಬಿಬಿಎಸ್, ಉಮರ್ ಕುಂಞ ನಾಡ್ಜೆ ಸ್ವಾಗತಿಸಿ, ಅಬ್ಬೋನು ಮದ್ದಡ್ಕ ವಂದಿಸಿದರು.

Related posts

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೆಸ್ಟ್ ಎಂಎಲ್ಎ ಅವಾರ್ಡ್ ಹಾಗೂ ಪರಿಮಳ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ವಿಶ್ವಬ್ರಾಹ್ಮಣ ಸಮಾಜದ ಸಂಘಟನೆಗಳ ವತಿಯಿಂದ ಅಭಿನಂದನೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!