28.1 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya
error: Content is protected !!