25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!