July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!