July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ ಜ .4 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ ಕೊಲ್ಲಿ, ಬಂಗಾಡಿ, ಕೊಯ್ಯರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ , ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ತಣ್ಣೀರುಪಂತ: ಕುದ್ರಡ್ಕ ನಿವಾಸಿ ಗಿರಿಜಾ ನಿಧನ

Suddi Udaya

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya
error: Content is protected !!