29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
error: Content is protected !!