23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya
error: Content is protected !!