April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ:ಗರ್ಡಾಡಿ ಗ್ರಾಮದ ಹತ್ತನಾಡಿಯ ಅರುಣ್ ಪ್ರಾಯ 34 ವರ್ಷ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅರುಣ್ ಅವರು ಒರ್ವ ಉತ್ತಮ ಕಾರ್ಯಕ್ರಮ ನಿರೂಪಕರಾಗಿ,ಕ್ರೀಡಾ ವಿಕ್ಷಣ ವಿವರಣಕಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಬಂಧು ಬಳಗ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!