September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ. ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಗುರುವಾಯನಕೆರೆ, ಕಾರ್ಕಳ,ಮೂಡಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪಿಸುವಂತೆ ಕುವೆಟ್ಟು ನಾಗರಿಕರಿಂದ ಕುವೆಟ್ಟು ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಗೋಪಿನಾಥ್ ನಾಯಕ್, ಮಹಮ್ಮದ್ ಹನೀಫ್, ಪೋಡಿಮೋನು, ಸಾಂತಪ್ಪ ಸಾಲಿಯಾನ್ , ಧನಂಜಯ್ ರಾವ್, ಸೀತಾರಾಮ ಶೆಟ್ಟಿ, ರಿಯಾಜ್ಮೊ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya
error: Content is protected !!