25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!