24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya
error: Content is protected !!