30.2 C
ಪುತ್ತೂರು, ಬೆಳ್ತಂಗಡಿ
June 7, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರತಿಭಟನೆ

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಚಾರ್ಮಾಡಿಯ ಮೃತ್ಯುಂಜಯ ನದಿಗೆ ಮಾತೃಸ್ವರೂಪಿ ಗೋವಿನ ರುಂಡ, ಅಂಗಾಂಗಗಳನ್ನು ಎಸೆದು ಹಿಂದೂಗಳ ಪವಿತ್ರತೆಗೆ ಧಕ್ಕೆ ತಂದಿರುವ ದುಷ್ಟರನ್ನು ಬಂಧಿಸಲು ವಿಫಲವಾದ ಪೋಲಿಸ್ ಇಲಾಖೆ ಮತ್ತು ಸರಕಾರದ ವಿರುದ್ಧ ಜ. 06 ರಂದು ಬೆಳಗ್ಗೆ10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಪೇಟೆಯಲ್ಲಿ “ಕಕ್ಕಿಂಜೆ ಚಲೋ” ನಡೆಯಲಿದೆ.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!