23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya
error: Content is protected !!