29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya
error: Content is protected !!