23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya
error: Content is protected !!