April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

ಬೆಳ್ತಂಗಡಿ: ಜ.7 ರಿಂದ ಜ.12 ರವರೆಗೆ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಜ.3 ರಂದು ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಮಾರ್ಗದರ್ಶಕರಾದ ಶರತ್ ಕೃಷ್ಣ ಪಡ್ವೆಟ್ನಾಯ ರವರು ಭೇಟಿ ನೀಡಿ ಎಲ್ಲಾ ಸಕಲ ಸಿದ್ಧತೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡ್ವೆಟ್ನಾಯ ರವರು ಸಮಿತಿಯವರೊಂದಿಗೆ ಚರ್ಚಿಸಿ ಹಲವು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು ಉಪಸ್ಥಿತರಿದ್ದರು.

Related posts

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!