ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜ.4 ರಿಂದ ಪ್ರಾರಂಭಗೊಂಡು ಜ.18 ರವರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಬಿ ನೆರವೇರಿಸಿದರು.

ಪುತ್ತೂರು ನೆಮ್ಮದಿ ವೆಲ್‌ ನೆಸ್ ಸೆಂಟ‌ರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಥೆರಪಿ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ನಗರ ಅಭಿವೃದ್ಧಿ ಕೋಶ ಮಂಗಳೂರು ಸಹಾಯಕ ಕಾರ್ಯ ಪಾಲಕ ಅಭಿಯಂತರರು ಅರುಣ್ ಕೆ , ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಥೆರಪಿ ಸಮಯ ಪ್ರತಿ ದಿನ ಬೆಳಿಗ್ಗೆ 10:00 ರಿಂದ ಸಂಜೆ 4-00 ರವರೆಗೆ ನಡೆಯಲಿದೆ.

Related posts

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya
error: Content is protected !!