24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ.

ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಅಲ್ಲಿ ಅಲ್ಲಿ ಸಂಗ್ರಹವಾಗುತ್ತಿದೆ ಚರಂಡಿಯು ತೆರೆದ ಸ್ಥಿತಿಯಲ್ಲಿ ಇರುವುದರಿಂದ ದುರ್ವಾಸನೆ ಬರುವುದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಸಾಂಕ್ರಾಮಿಕ ರೋಗ ಹರಡುವ ಭಯ ಭೀತಿಯಲ್ಲಿದ್ದಾರೆ.

ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಇಲಾಖೆ ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!