ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ.

ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಅಲ್ಲಿ ಅಲ್ಲಿ ಸಂಗ್ರಹವಾಗುತ್ತಿದೆ ಚರಂಡಿಯು ತೆರೆದ ಸ್ಥಿತಿಯಲ್ಲಿ ಇರುವುದರಿಂದ ದುರ್ವಾಸನೆ ಬರುವುದರಿಂದ ಬಸ್ಸಿಗೆ ಕಾಯುವ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರು ಸಾಂಕ್ರಾಮಿಕ ರೋಗ ಹರಡುವ ಭಯ ಭೀತಿಯಲ್ಲಿದ್ದಾರೆ.

ಈ ಬಗ್ಗೆ ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಇಲಾಖೆ ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!