23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!