September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ತೀರ ಅಸಹಾಯಕರಿಗೆ ಹಮ್ಮಿಕೊಂಡತಹ ಕನಸಿನ ಯೋಜನೆಯಾದ “ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಕಿಟ್”ನ್ನು ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ , ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಶಿವರಾಜ್ ರೈ ಹಾಗೂ ಶ್ರೀ ಸತ್ಯನಾರಾಯಣ ಭಜನಮಂಡಳಿ ನೀರಪಾದೆಯ ಹಿರಿಯ ಸದಸ್ಯ ಮಹಾಲಿಂಗ ಗೌಡ ಇವರ ಉಪಸ್ಥಿತಿಯಲ್ಲಿ ವಾತ್ಸಲ್ಯ ಸದಸ್ಯರಾದ ಕೈರೋಳಿ ಶ್ರೀಮತಿ ರತ್ನ , ರಾಮ ಎಮ್.ಕೆ, ದಂಪತಿಗೆ ವಿತರಿಸಲಾಯಿತು .

ಬರೆಂಗಾಯ ಕಾರ್ಯಕ್ಷೇತ್ರದ ಸೇವಪ್ರತಿನಿಧಿ ಶ್ರೀಮತಿ ಅಶಾಲತ ಪಾಲ್ಗೊಂಡಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!