25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!