22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

ಆರಂಬೋಡಿ :ಇಲ್ಲಿಯ ಕುಂಟಾಲ ಪಲ್ಕೆ ನಿವಾಸಿ ಕು| ಆಶ್ವಿಯಾ ಜಿ (21) ಮನೆಯಿಂದ ನಾಪತ್ತೆಯಾದ ಘಟನೆ ಜ.4 ರಂದು ವರದಿಯಾಗಿದೆ.

ತಂದೆ ಗಿರಿಯಪ್ಪ ರವರ ದೂರಿನಂತೆ ಮಗಳು ಕುಮಾರಿ ಆಶ್ವಿಯಾ ಜಿ (21) ಎಂಬಾಕೆಯು ಎಸ್‌ ಎಸ್‌ ಎಲ್‌ ಸಿ ವಿದ್ಯಾಭ್ಯಾಸದ ನಂತರ ಮನೆಯಲ್ಲಿಯೇ ಇದ್ದವಳು ಜ.3ರಂದು ಮದ್ಯಾಹ್ನ 3:00 ಗಂಟೆಯಿಂದ ರಾತ್ರಿ 7:00 ಗಂಟೆಯ ಮದ್ಯದ ಅವಧಿಯಲ್ಲಿ ತಂದೆ ಮತ್ತು ಅವರ ಹೆಂಡತಿ ಶಾರದಾ ಎಂಬವರು ಚಿಕಿತ್ಸೆಯ ಬಗ್ಗೆ ಬಿ ಸಿ ರೋಡ್‌ ಗೆ ಹೋದ ಸಮಯ ಮನೆಯಿಂದ ಕಾಣೆಯಾಗಿದ್ದು, ಆಕೆಯ ಬಗ್ಗೆ ನೆರೆಕರೆ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರು ಪತ್ತೆಯಾಗಲಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

Suddi Udaya
error: Content is protected !!