September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ. ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಗುರುವಾಯನಕೆರೆ, ಕಾರ್ಕಳ,ಮೂಡಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪಿಸುವಂತೆ ಕುವೆಟ್ಟು ನಾಗರಿಕರಿಂದ ಕುವೆಟ್ಟು ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಗೋಪಿನಾಥ್ ನಾಯಕ್, ಮಹಮ್ಮದ್ ಹನೀಫ್, ಪೋಡಿಮೋನು, ಸಾಂತಪ್ಪ ಸಾಲಿಯಾನ್ , ಧನಂಜಯ್ ರಾವ್, ಸೀತಾರಾಮ ಶೆಟ್ಟಿ, ರಿಯಾಜ್ಮೊ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುವಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!