23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya
error: Content is protected !!