24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya
error: Content is protected !!