24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಇದರ ಆಶ್ರಯದಲ್ಲಿ ಜ. 05 ರಂದು ಬೆಳಗ್ಗೆ 9-00ರಿಂದ ಮಧ್ಯಾಹ್ನ ಘಂಟೆ 12-30ರ ವರೆಗೆ ಪಣೆಜಾಲಿನ ಅಶ್ವತ್ಥಕಟ್ಟೆಯ ಬಳಿ ಶ್ರೀ ರಾಘವೇಂದ್ರ ಬಾಗಿಣ್ಣಾಯ ಕುಂಟಿನಿ ಇವರ ಪೌರೋಹಿತ್ಯದಲ್ಲಿ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ವಿಜೃಂಭಣೆಯಿಂದ ಜರಗಲಿರುವುದು.

ಪೂರ್ವಾಹ್ನ ಘಂಟೆ 10-30ರಿಂದ ನಾದಪ್ರಿಯ ಭಜನಾ ಮಂಡಳಿ ಪಣಕಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya
error: Content is protected !!