September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರತಿಭಟನೆ

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಚಾರ್ಮಾಡಿಯ ಮೃತ್ಯುಂಜಯ ನದಿಗೆ ಮಾತೃಸ್ವರೂಪಿ ಗೋವಿನ ರುಂಡ, ಅಂಗಾಂಗಗಳನ್ನು ಎಸೆದು ಹಿಂದೂಗಳ ಪವಿತ್ರತೆಗೆ ಧಕ್ಕೆ ತಂದಿರುವ ದುಷ್ಟರನ್ನು ಬಂಧಿಸಲು ವಿಫಲವಾದ ಪೋಲಿಸ್ ಇಲಾಖೆ ಮತ್ತು ಸರಕಾರದ ವಿರುದ್ಧ ಜ. 06 ರಂದು ಬೆಳಗ್ಗೆ10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಪೇಟೆಯಲ್ಲಿ “ಕಕ್ಕಿಂಜೆ ಚಲೋ” ನಡೆಯಲಿದೆ.

Related posts

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!