23.7 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಜ. 03 ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
error: Content is protected !!