July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಜ. 03 ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
error: Content is protected !!