35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!