24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!