22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!