23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya
error: Content is protected !!