September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

ಕುತ್ಲೂರು: ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಅನಾರೋಗ್ಯ ಪೀಡಿತ ಬಡ ಜನರಿಗೆ, ಬಡ ವಿಧ್ಯಾರ್ಥಿಗಳಿಗೆ, ಅಶಕ್ತ ಬಂಧುಗಳಿಗೆ ಸಹಾಯ ಹಸ್ತ ಚಾಚುವ ಸದುದ್ದೇಶದಿಂದ ನಾರಾವಿ ಮಹಾ ಚಂಡಿಕಾ ಯಾಗದ ಶುಭ ದಿನದಂದು ಲೋಕಾರ್ಪಣೆಗೊಂಡ ಪರಸ್ಪರ ಸೇವಾ ಬ್ರಿಗೇಡ್ ಈದು ನಾರಾವಿ ಸಂಸ್ಥೆಯ ವತಿಯಿಂದ ಪ್ರಪ್ರಥಮ ಸೇವಾ ಯೋಜನೆಯ ಅಂಗವಾಗಿ ಬಡ ಕುಟುಂಬದದಿಂದ ಬಂದಿರುವ, ಸಮಾಜದಲ್ಲಿ ಇತರರಿಗೆ ಆದರ್ಶಪಾಯವಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಜೀವನ ಸಾಗಿಸುತ್ತಾ ಇದ್ದ, ಈಗ ಅನಾರೋಗ್ಯ ಪೀಡಿತರಾಗಿರುವ ಕುತ್ಲೂರು ಗ್ರಾಮದ ಲಕ್ಷ್ಮಣ್ ಆಚಾರ್ಯ ಇವರ ಚಿಕಿತ್ಸೆಗಾಗಿ ಧನ ಸಹಾಯವನ್ನು ನೀಡಲಾಯಿತು.

Related posts

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!